ಭಾವನೆಗಳ ಬೆಸೆದ ಸುಂದರ ಪ್ರೇಮಕಥೆಯ ಭಾವ ತೀರ ಯಾನ ಸಿನಿಮಾಗೆ ಈ ವಾರ ತೆರೆಗೆ ಬರ್ತಿದೆ. ಹೊಸ ಪ್ರತಿಭೆಗಳು ಸೇರಿ ಮಾಡಿರುವ ಚಿತ್ರಕ್ಕೆ ನಿರ್ದೇಶಕರಾದ ಮಯೂರ್ ಅಂಬೆಕಲ್ಲು ಹಾಗೂ ತೇಜಸ್ ಕಿರಣ್ ಸಾರಥಿಗಳು. ಇದೇ 21ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಭಾವ ತೀರ ಯಾನ ಬಿಡುಗಡೆಯಾಗುತ್ತಿದ್ದು, ಈ ಕುರಿತು ಚಿತ್ರತಂಡ ಸಾಕಷ್ಟು ಮಾಹಿತಿ ಹಂಚಿಕೊಂಡಿದೆ. ನಿನ್ನೆ ಬೆಂಗಳೂರಿನ ಎಸ್ ಆರ್ ವಿ ಚಿತ್ರಮಂದಿರದಲ್ಲಿ ಸುದ್ದಿಗೋಷ್ಟಿ ಹಮ್ಮಿಕೊಳ್ಳಲಾಗಿತ್ತು.
ಪ್ರೀತಿಯ ಹೊಸ ಆಯಾಮ ‘ಭಾವ ತೀರ ಯಾನ’ ಫೆ.21ಕ್ಕೆ ಬಿಡುಗಡೆ